April 15, 2026

Month: March 2026

ಹೊನ್ನಾವರ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಪಿ.ಇ ಸೊಸೈಟಿಯ ಎಸ್.ಡಿ.ಎಂ ಪದವಿ ಮತ್ತು ಪದವಿ ಪೂರ್ವ ಕಾಲೇಜು, ಎಂ.ಪಿ.ಇ.ಎಸ್ ಸೆಂಟ್ರಲ್ ಸ್ಕೂಲ್ ಹಾಗೂ ಡಾ. ಎಂ.ಪಿ. ಕರ್ಕಿ ಇನ್ಸ್ಟಿಟ್ಯೂಟ್...

ಭಟ್ಕಳ: ಅತಿವೇಗ ಹಾಗೂ ನಿರ್ಲಕ್ಷ್ಯ ಚಾಲನೆಯ ಪರಿಣಾಮವಾಗಿ ಸ್ಕೂಟರ್‌ಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ.ಆಸರಕೇರಿ ಡೊಂಗರಪಳ್ಳಿ ನಿವಾಸಿ ತೌನ್ಸೆ ಕೈರಾ...

ಹೊನ್ನಾವರ : ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಲೂ ಕ್ರೀಡೆ ಬಹುಮುಖ್ಯ ಪಾತ್ರ ವಹಿಸಲಿದ್ದು, ಇಳಿ ವಯಸ್ಸಿನಲ್ಲಿ ಕ್ರೀಡೆಯ ಸಾಧನೆಯು ಯುವಕರಿಗೆ ಪ್ರೇರಣೆಯಾಗಿದೆ ಎಂದು ನಿವೃತ್ತ ಸರ್ಕಾರಿ ನೌಕರ...

ಭಟ್ಕಳ: ಹೈದರಾಬಾದ್ ಮೂಲದ ವಂದನ ಎಂಬ ಮಹಿಳೆ ರಚಿಸಿರುವ ಮಹಾ ಮುರುಡೇಶ್ವರ ಹಾಗೂ ರಾಜಗೋಪುರದ ಅದ್ಭುತ ಚಿತ್ರಕಲೆ ಭಕ್ತರ ಮನಸೂರೆಗೊಂಡಿದೆ. ಮಹಾ ಮುರುಡೇಶ್ವರ ಶಿವನ ಭವ್ಯ ಪ್ರತಿಮೆ...

ಭಟ್ಕಳ: ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಭೂಮಿಗೆ ಅನಧಿಕೃತವಾಗಿ ಮಣ್ಣು ತುಂಬಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಂಡಳ್ಳಿ ಹೊಸ ಮನೆ ಭಾಗದ ಸಾರ್ವಜನಿಕರು ಪಂಚಾಯತ್...

ಸಂಸ್ಕೃತಿ ಕುಂಭ - ಮಲೆನಾಡ ಉತ್ಸವ 2026' ರಾಜ್ಯ ಮಟ್ಟದ ಮೀನುಗಾರರ ಸಮಾವೇಶ ಹೊನ್ನಾವರ: ಒಗ್ಗಟ್ಟಿನ ಕೊರತೆಯಿಂದ ಮೀನುಗಾರ ಸಮುದಾಯಗಳು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮುದಾಯದ...

ಮಠಾಧೀಶರಿಂದ ಆಡಳಿತ ಸರಿಪಡಿಸುವ ಕೆಲಸವಾಗಲಿ: ಮಹಿಮಾ ಪಟೇಲ್ ಹೊನ್ನಾವರ: ನಮ್ಮ ಆಡಳಿತ ವ್ಯವಸ್ಥೆಯನ್ನು ಸರಿಮಾಡುವ, ಸರಳವನ್ನಾಗಿಸುವ ಕೆಲಸಕ್ಕೆ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಶ್ರೀ ಶ್ರೀ ಶ್ರೀ...

ಹೊನ್ನಾವರ, ಮಾ. 31: ತಾಲೂಕಿನ ಬಂಗಾರಮಕ್ಕಿಯ ಶ್ರೀವೀರಾಂಜನೇಯ ಕ್ಷೇತ್ರದಲ್ಲಿ ಏಪ್ರಿಲ್‌ 1 ಮತ್ತು 2ರಂದು ಶ್ರೀವೀರಾಂಜನೇಯ ದೇವರ ಪುಷ್ಪರಥೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಮಾರ್ಚ್‌ 27ರಿಂದ ನಡೆಯುತ್ತಿರುವ...

ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 🌸 ಭಟ್ಕಳ: ಇಲ್ಲಿನ ಸೋನಾರಾಕೇರಿಯ ದೈವಜ್ಞ ಸಭಾಭವನದಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ವಿಜೃಂಭಣೆಯಿಂದ...

ಭಟ್ಕಳ: ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ (AITM) ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಸಿಮ್ ಅಹ್ಮದ್ ಹಲ್ವೆಗರ್...

error: Content is protected !!