July 25, 2026

Month: June 2026

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಮಹಾರಾಷ್ಟ್ರ ಮಂಡಳ ಕಾರ್ಯಾಲಯದಲ್ಲಿ ಮದರ್ ತೆರೇಸಾ ಜನ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಕರ್ನಾಟಕ...

ಅಥಣಿ: "ಐದು ವರ್ಷದೊಳಗಿನ ಮಕ್ಕಳಿಗೆ ನೀಡುವ ಎರಡು ಹನಿ ಪೋಲಿಯೋ ಲಸಿಕೆಯು ಮಗುವಿನ ಭವಿಷ್ಯವನ್ನು ಶಾಶ್ವತವಾಗಿ ಅಂಗವೈಕಲ್ಯದಿಂದ ರಕ್ಷಿಸುವ ಅಮೂಲ್ಯ ಕವಚವಾಗಿದೆ" ಎಂದು ಮಾಜಿ ಉಪ ಮುಖ್ಯಮಂತ್ರಿಗಳು...

ಚಿಕ್ಕೋಡಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಾಂಕ ೨೮.೦೬.೨೦೨೬ರ ಭಾನುವಾರದಂದು ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅತ್ಯಂತ ಯಶಸ್ವಿಯಾಗಿ ಚಾಲನೆ ನೀಡಲಾಯಿತು.ಅಪರ ಜಿಲ್ಲಾ ಆರೋಗ್ಯ...

ಚಿಕ್ಕೋಡಿ: ಕೆಲವು ಪ್ರಯಾಣಗಳು ಕೇವಲ ಕಿಲೋಮೀಟರ್‌ಗಳನ್ನು ಮಾತ್ರ ಅಳೆಯುವುದಿಲ್ಲ; ಅವು ಮನುಷ್ಯನ ವ್ಯಕ್ತಿತ್ವ, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಅಳೆಯುತ್ತವೆ ಎಂಬುದನ್ನು ಚಿಕ್ಕೋಡಿಯ ಸಾಹಸಿ ಯುವಕರು ಸಾಬೀತುಪಡಿಸಿದ್ದಾರೆ. ಪಟ್ಟಣದ...

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭರವಸೆ ಬೆಳಕು ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ಜಾಗೃತಿ ಹಾಗೂ ಬೃಹತ್ ಸಸಿ ನೆಡುವ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ...

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಪುರಾತನ ಕಾಲದ ಪ್ರಸಿದ್ಧ ಶ್ರೀ ಥಳದೇವರು ಹಾಗೂ ಶ್ರೀ ದುರ್ಗದೇವಿ ಜಾತ್ರಾ ಮಹೋತ್ಸವವು ಪ್ರತಿವರ್ಷದಂತೆ ಈ ವರ್ಷವೂ...

ಅಥಣಿ: ಇಲ್ಲಿನ ಪ್ರಸಿದ್ಧ ಹಾಗೂ ಐತಿಹಾಸಿಕ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಪದಾಧಿಕಾರಿಗಳು ಇತ್ತೀಚೆಗೆ ಭೇಟಿ ನೀಡಿ, ಅಲ್ಲಿನ ವಿಶೇಷತೆಗಳನ್ನು ಅರಿತುಕೊಂಡರು....

ಅಥಣಿ: ಯುವ ಪೀಳಿಗೆಯನ್ನು ತಪ್ಪು ದಾರಿಗೆಳೆಯುತ್ತಿರುವ ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಮಾದಕ ದ್ರವ್ಯಗಳ ಭೀಕರ ಪಿಡುಗಿನ ವಿರುದ್ಧ ಅಥಣಿ ಪಟ್ಟಣದಲ್ಲಿ ಬೃಹತ್ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು....

ಕೂಡ್ಲಿಗಿ: ಇಲ್ಲಿನ ತಾಲೂಕು ಕಚೇರಿಯ ಆಧಾರ್ ಕೇಂದ್ರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಮಾಡಿಸಲು ಮತ್ತು ಅಪ್‌ಡೇಟ್ ಮಾಡಿಸಲು ತಿಂಗಳುಗಟ್ಟಲೆ ಅಲೆಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ಕಚೇರಿಯ...

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ ಮತಕ್ಷೇತ್ರ) ಮದಭಾವಿ ಗ್ರಾಮದಲ್ಲಿ ನೂತನವಾಗಿ ಸರ್ಕಾರಿ ಕನ್ನಡ ಪ್ರೌಢಶಾಲೆಯನ್ನು ಪ್ರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಸೂಕ್ತ ಪ್ರಸ್ತಾವನೆ ಸಲ್ಲಿಸಬೇಕೆಂದು ಒತ್ತಾಯಿಸಿ,...

error: Content is protected !!